ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ ಎಂದು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸಿದೆ. ಇಷ್ಟೊಂದು ದನಕರುಗಳು ಕಾಡಿಗೆ ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಎದುರಾಗಲಿದೆ. ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇದೆ ಎಂದು ತಿಳಿಸಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…