ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ ಎಂದು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸಿದೆ. ಇಷ್ಟೊಂದು ದನಕರುಗಳು ಕಾಡಿಗೆ ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಎದುರಾಗಲಿದೆ. ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇದೆ ಎಂದು ತಿಳಿಸಿದ್ದಾರೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…