ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ ಎಂದು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸಿದೆ. ಇಷ್ಟೊಂದು ದನಕರುಗಳು ಕಾಡಿಗೆ ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಎದುರಾಗಲಿದೆ. ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇದೆ ಎಂದು ತಿಳಿಸಿದ್ದಾರೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…