MIRROR FOCUS

ಪೆಟ್ರೋಲ್,ಡೀಸೆಲ್ ಅಬಕಾರಿ ಸುಂಕ 2 ರೂ. ಹೆಚ್ಚಳ | ಗ್ರಾಹಕರ ಮೇಲೆ ಹೆಚ್ಚಳ ವರ್ಗಾವಣೆ ಇಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ  ಸ್ಪಷ್ಟಪಡಿಸಿದ್ದಾರೆ.……..ಮುಂದೆ ಓದಿ…..

Advertisement
Advertisement

ಏರಿಕೆ ಕುರಿತು ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ಇದರಿಂದ ಗ್ರಾಹಕರಿಗೆ ಹೊರೆಯಾಗದು.  ಕಚ್ಚಾ ತೈಲದ ಮೇಲಿನ ಅಂತಾರಾಷ್ಟ್ರೀಯ ದರ ಬ್ಯಾರಲ್ ವೊಂದಕ್ಕೆ 60 ಡಾಲರ್ ಗೆ ಇಳಿದಿದೆ. ಜನವರಿಯಲ್ಲಿ ಕಚ್ಚಾ ತೈಲ ಬೆಲೆ 83 ಡಾಲರ್ ಗೆ ಏರಿದ್ದು, ನಂತರ 75 ಡಾಲರ್ ಗೆ ಇಳಿದಿತ್ತು ಎಂದು ಹೇಳಿದರು. ಅಡುಗೆ ಅನಿಲ ಸಿಲೆಂಡರ್ ಮೇಲಿನ 50 ರೂಪಾಯಿ ಏರಿಕೆಯು ಉಜ್ವಲ ಫಲಾನುಭವಿಗಳಿಗೆ ಮತ್ತು ಒಟ್ಟಾರೆ ಉಜ್ವಲ ಫಲಾನುಭವಿಗಳಲ್ಲದವರಿಗೆ ಅನ್ವಯಿಸಲಿದೆ. ಈ ಏರಿಕೆಯನ್ನು ಪ್ರತಿ 15ರಿಂದ 30 ದಿನಗಳ ನಂತರ ಪರಿಶೀಲಿಸಲಾಗುವುದು. ಪೆಟ್ರೋಲ್ ಮತ್ತು ಡೀಸೆಲ್ ವಿಷಯದಲ್ಲಿ ಪರಿಸ್ಥಿತಿ ಇದೇ ರೀತಿ ಇದ್ದರೆ, ದರವನ್ನು ಪರಿಷ್ಕರಿಸುವ ಸಾಧ್ಯತೆ ಇದೆ ಎಂದರು. ಈ ಮಧ್ಯೆ, ತೈಲ ಮಾರಾಟ ಕಂಪನಿಗಳು ಪ್ರತಿಕ್ರಿಯಿಸಿ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ 2 ರೂಪಾಯಿ ಅಬಕಾರಿ ಸುಂಕ ಏರಿಕೆಯಿಂದ ಚಿಲ್ಲರೆ ದರಗಳ ಮೇಲೆ ವ್ಯತ್ಯಾಸವಾಗುವುದಿಲ್ಲ ಎಂದು ತಿಳಿಸಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

5 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

13 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

14 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

14 hours ago