ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತೀ ಲೀಟರ್ ಗೆ 9.5 ರೂ ಹಾಗೂ ಡೀಸೆಲ್ ಬೆಲೆಯನ್ನು ಪ್ರತೀ ಲೀಟರ್ ಗೆ 7 ರೂ ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ವರ್ಷ, ನಾವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುತ್ತೇವೆ ಎಂದು ಹಣಕಾಸು ಸಚಿವರು ಘೋಷಿಸಿದರು.
ಹೆಚ್ಚಿನ ಆಮದು ಅವಲಂಬನೆಯನ್ನು ಹೊಂದಿರುವ ಪ್ಲಾಸ್ಟಿಕ್ ಉತ್ಪನ್ನಗಳ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿತಗೊಳಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ‘ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುತ್ತದೆ. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುವುದು’ ಎಂದು ಅವರು ಹೇಳಿದರು.ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…