Advertisement
ಸುದ್ದಿಗಳು

ಬೆಲೆ ಏರಿಕೆಯ ನಡುವೆಯೂ ಪೆಟ್ರೋಲ್, ಡೀಸೆಲ್ ಬಳಕೆಯೂ ಏರಿಕೆ…! |

Share

ತೈಲ ಬೆಲೆ ಏರಿಕೆಯ ಹಾದಿಯಲ್ಲಿಯೇ ಇದೆ. ಹೀಗಾಗಿ ಎಲ್ಲೆಡೆಯೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯದ್ದೇ ಸುದ್ದಿ. ಈ ನಡುವೆಯೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬಳಕೆಯೂ ಹೆಚ್ಚಾಗಿದೆ…!. ಸರ್ಕಾರಿ ದಾಖಲೆಗಳು ಈ ಮಾಹಿತಿ ನೀಡುತ್ತವೆ.

ಸರ್ಕಾರಿ ಮಾಹಿತಿ ಪ್ರಕಾರ ಕಳೆದ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಪೆಟ್ರೋಲ್ ಬಳಕೆ ಶೇಕಡಾ 14 ರಷ್ಟು ಹೆಚ್ಚಾಗಿದೆ, ಡೀಸೆಲ್ ಬಳಕೆ ಶೇಕಡಾ 2 ರಷ್ಟು ಹೆಚ್ಚಾಗಿದೆ. ಜಾಗತಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ತಕ್ಷಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಲಿವೆ ಎಂದೂ ಸರ್ಕಾರಿ ಮಾಹಿತಿ ಹೇಳುತ್ತದೆ.

ಮಾರ್ಚ್ 22 ರಿಂದ ಏಪ್ರಿಲ್ 6 ರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 14 ಬಾರಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 105.41 ರೂ ಆಗಿದ್ದರೆ ಡೀಸೆಲ್ ಬೆಲೆ 96.67 ರೂ. ಆಗಿದೆ. ಈಚೆಗೆ ಭಾರತವು ಜೈವಿಕ ಇಂಧನ ಮಿಶ್ರಣವನ್ನು ವೇಗಗೊಳಿಸಿದೆ ಮತ್ತು ಏಪ್ರಿಲ್ 1, 2023 ರ ಹೊತ್ತಿಗೆ ದೇಶವು ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಶೇಕಡಾ 20 ರಷ್ಟು ಜೈವಿಕ ಇಂಧನ ಮಿಶ್ರಿತವಾದ ಇಂಧನವನ್ನು ಹೊಂದಿರುತ್ತದೆ ಎಂಬುದು ಈಗಿನ ಲೆಕ್ಕಾಚಾರ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago