Advertisement
ಸುದ್ದಿಗಳು

ಬೆಲೆ ಏರಿಕೆಯ ನಡುವೆಯೂ ಪೆಟ್ರೋಲ್, ಡೀಸೆಲ್ ಬಳಕೆಯೂ ಏರಿಕೆ…! |

Share

ತೈಲ ಬೆಲೆ ಏರಿಕೆಯ ಹಾದಿಯಲ್ಲಿಯೇ ಇದೆ. ಹೀಗಾಗಿ ಎಲ್ಲೆಡೆಯೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯದ್ದೇ ಸುದ್ದಿ. ಈ ನಡುವೆಯೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬಳಕೆಯೂ ಹೆಚ್ಚಾಗಿದೆ…!. ಸರ್ಕಾರಿ ದಾಖಲೆಗಳು ಈ ಮಾಹಿತಿ ನೀಡುತ್ತವೆ.

ಸರ್ಕಾರಿ ಮಾಹಿತಿ ಪ್ರಕಾರ ಕಳೆದ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಪೆಟ್ರೋಲ್ ಬಳಕೆ ಶೇಕಡಾ 14 ರಷ್ಟು ಹೆಚ್ಚಾಗಿದೆ, ಡೀಸೆಲ್ ಬಳಕೆ ಶೇಕಡಾ 2 ರಷ್ಟು ಹೆಚ್ಚಾಗಿದೆ. ಜಾಗತಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ತಕ್ಷಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಲಿವೆ ಎಂದೂ ಸರ್ಕಾರಿ ಮಾಹಿತಿ ಹೇಳುತ್ತದೆ.

ಮಾರ್ಚ್ 22 ರಿಂದ ಏಪ್ರಿಲ್ 6 ರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 14 ಬಾರಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 105.41 ರೂ ಆಗಿದ್ದರೆ ಡೀಸೆಲ್ ಬೆಲೆ 96.67 ರೂ. ಆಗಿದೆ. ಈಚೆಗೆ ಭಾರತವು ಜೈವಿಕ ಇಂಧನ ಮಿಶ್ರಣವನ್ನು ವೇಗಗೊಳಿಸಿದೆ ಮತ್ತು ಏಪ್ರಿಲ್ 1, 2023 ರ ಹೊತ್ತಿಗೆ ದೇಶವು ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಶೇಕಡಾ 20 ರಷ್ಟು ಜೈವಿಕ ಇಂಧನ ಮಿಶ್ರಿತವಾದ ಇಂಧನವನ್ನು ಹೊಂದಿರುತ್ತದೆ ಎಂಬುದು ಈಗಿನ ಲೆಕ್ಕಾಚಾರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

1 hour ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

4 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

8 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

17 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

18 hours ago