ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್‌ಐ ವತಿಯಿಂದ “ಟೆರರ್” ತರಬೇತಿ…! | ಸ್ಪೋಟಕ ಮಾಹಿತಿ ಕಲೆ ಹಾಕಿದ್ದ ಎನ್ಐಎ ಅಧಿಕಾರಿಗಳು..! |

September 30, 2022
3:41 PM

ದೇಶದಾದ್ಯಂತ ಪಿಎಫ್‌ಐ ನಿಷೇಧ ಮಾಡಲಾಗಿದೆ. ಹೀಗೆ ನಿಷೇಧ ಮಾಡುವ ಮುನ್ನ ಎನ್‌ ಐ ಎ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿರುವ ಹಾಗೂ ಈಗಲೂ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್‌ಐ “ಟೆರರ್” ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

Advertisement

ಬಂಟ್ವಾಳ, ಪುತ್ತೂರು, ಸುಳ್ಯದ ಕೆಲ ಅಜ್ಞಾತ ಪ್ರದೇಶಗಳಲ್ಲಿ ಟ್ರೈನಿಂಗ್ ಕೊಡಲಾಗುತ್ತಿತ್ತು. ಇದಕ್ಕೆ ಪೂರಕವಾಗಿ ನಿಷೇಧಿತ ಸೆಟಲೈಟ್‌ ಫೋನು ಕಾರ್ಯಾಚರಿಸುತ್ತಿರುವ ಬಗ್ಗೆ ಈ ಹಿಂದೆಯೇ ಹಲವು ಬಾರಿ ಪೊಲೀಸರು ಎಚ್ಚರಿಸಿದ್ದರು.ಈ ಬಗ್ಗೆ ತನಿಖೆಯನ್ನೂ ನಡೆಸುತ್ತಿದ್ದರು.  ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆಯೂ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು 2007 ರಿಂದಲೇ ತರಬೇತಿ ಆರಂಭವಾಗಿದ್ದು ಈವರೆಗೂ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಿದ್ದಾರೆ ಎನ್ನುವುದು  ಸದ್ಯದ ಮಾಹಿತಿ. ಈ ಬಗ್ಗೆ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!
April 23, 2025
8:13 AM
by: ದ ರೂರಲ್ ಮಿರರ್.ಕಾಂ
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ
April 22, 2025
5:50 PM
by: ಸಾಯಿಶೇಖರ್ ಕರಿಕಳ
ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |
April 22, 2025
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group