ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್‌ಐ ವತಿಯಿಂದ “ಟೆರರ್” ತರಬೇತಿ…! | ಸ್ಪೋಟಕ ಮಾಹಿತಿ ಕಲೆ ಹಾಕಿದ್ದ ಎನ್ಐಎ ಅಧಿಕಾರಿಗಳು..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಾದ್ಯಂತ ಪಿಎಫ್‌ಐ ನಿಷೇಧ ಮಾಡಲಾಗಿದೆ. ಹೀಗೆ ನಿಷೇಧ ಮಾಡುವ ಮುನ್ನ ಎನ್‌ ಐ ಎ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿರುವ ಹಾಗೂ ಈಗಲೂ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್‌ಐ “ಟೆರರ್” ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

Advertisement

ಬಂಟ್ವಾಳ, ಪುತ್ತೂರು, ಸುಳ್ಯದ ಕೆಲ ಅಜ್ಞಾತ ಪ್ರದೇಶಗಳಲ್ಲಿ ಟ್ರೈನಿಂಗ್ ಕೊಡಲಾಗುತ್ತಿತ್ತು. ಇದಕ್ಕೆ ಪೂರಕವಾಗಿ ನಿಷೇಧಿತ ಸೆಟಲೈಟ್‌ ಫೋನು ಕಾರ್ಯಾಚರಿಸುತ್ತಿರುವ ಬಗ್ಗೆ ಈ ಹಿಂದೆಯೇ ಹಲವು ಬಾರಿ ಪೊಲೀಸರು ಎಚ್ಚರಿಸಿದ್ದರು.ಈ ಬಗ್ಗೆ ತನಿಖೆಯನ್ನೂ ನಡೆಸುತ್ತಿದ್ದರು.  ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆಯೂ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು 2007 ರಿಂದಲೇ ತರಬೇತಿ ಆರಂಭವಾಗಿದ್ದು ಈವರೆಗೂ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಿದ್ದಾರೆ ಎನ್ನುವುದು  ಸದ್ಯದ ಮಾಹಿತಿ. ಈ ಬಗ್ಗೆ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

3 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

3 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

8 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

17 hours ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…

17 hours ago