ಬಾಳಿಲ | ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾಗಿ ಪಿ ಜಿ ಎಸ್ ಎನ್ ಪ್ರಸಾದ್  |

March 29, 2022
9:16 PM
ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಆಡಳಿತ ಮಂಡಳಿಯ ಆಡಳಿತ ಸಭೆ ಅಧ್ಯಕ್ಷ ಎನ್ ವೆಂಕಟ್ರಮಣ ಭಟ್ ರವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಎಂ ಸುಬ್ರಹ್ಮಣ್ಯ ಮುಂಡುಗಾರು, ಕಾರ್ಯದರ್ಶಿಯಾಗಿ ಪಿ ಜಿ ಎಸ್ ಎನ್ ಪ್ರಸಾದ್, ಉಪಕಾರ್ಯದರ್ಶಿಯಾಗಿ ಭಾರತೀಶಂಕರ ಆದಾಳ ಹಾಗೂ ಕೋಶಾಧಿಕಾರಿಯಾಗಿ ರಾಧಾಕೃಷ್ಣ ರಾವ್ ಯು ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ನೂತನ ಸಂಚಾಲಕರಾಗಿ ಕಾರ್ಯದರ್ಶಿ ಪಿ ಜಿ ಎಸ್ ಎನ್ ಪ್ರಸಾದ್ ರವರನ್ನು ನಿಯುಕ್ತಿಗೊಳಿಸಲಾಯಿತು.
Advertisement

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group