Advertisement
MIRROR FOCUS

#RainRecord | ಈ ಬಾರಿ ಮಳೆ ಹೇಗಿದೆ ? | 5 ವರ್ಷಗಳಿಂದ ಮಳೆಯ ಬದಲಾವಣೆ ಹೇಗಾಗುತ್ತಿದೆ…?

Share

ಮಳೆ ಹೇಗೆ ? ಮೊನ್ನೆಯವರೆಗೆ ಮಳೆ ಕಡಿಮೆ ಎನ್ನುತ್ತಿದ್ದವರೆಲ್ಲಾ ಈಗ ಎಂತಾ ಮಳೆ ಎಂದು  ಕರಾವಳಿ ಜಿಲ್ಲೆಗಳಲ್ಲಿ ಮಾತನಾಡಲು ಆರಂಭಿಸಿದ್ದಾರೆ. ಆದರೆ ನಮಗೆಲ್ಲಾ ಗೊತ್ತೇ ಇಲ್ಲದ ಹಾಗೆ ಕಳೆದ 5 ವರ್ಷಗಳಲ್ಲಿ ಮಳೆಯ ಅವಧಿ ಬದಲಾಗುತ್ತಿದೆ.  ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಬಾಳಿಲದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಸೂಕ್ಷ್ಮವಾದ ಗಮನಿಸುವಿಕೆಯ ಮಾಹಿತಿಯ ಪ್ರಕಾರ ಮಳೆಯಲ್ಲಿ ಬದಲಾವಣೆ ಆಗುತ್ತಿದೆ…

ಕಳೆದ 48 ವರ್ಷಗಳಿಂದ ಮಳೆ ದಾಖಲೀಕರಣ ಮಾಡುತ್ತಿರುವ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಪ್ರಕಾರ ಕಳೆದ ವರ್ಷ ಜುಲೈ ತಿಂಗಳಲ್ಲಿ 2077 ಮಿಮೀ ಮಳೆಯಾಗಿತ್ತು.  ಹಿಂದೆ ಈ ಮಾದರಿ ಇರಲಿಲ್ಲ .ಕಳೆದ 5  ವರ್ಷಗಳಲ್ಲಿ ಜೂನ್‌ ವರೆಗೆ ಕಡಿಮೆಯಾಗಿ ನಂತರ ಜುಲೈ, ಆಗಸ್ಟ್‌ ತಿಂಗಳಲ್ಲಿ ಅಧಿಕ ಮಳೆಯಾಗುತ್ತಿದೆ.

ಈ ವರ್ಷ ಸುಮಾರು ಮೇ ಅಂತ್ಯದವರೆಗೆ ಮಳೆ ಕಡಿಮೆ ಇತ್ತು, ಒಮ್ಮೆ ಮಳೆಯಾಗಲಿ ಎನ್ನುವ ಭಾವ ಇತ್ತು. ಜೂನ್.‌6 ಕ್ಕೆ ಮುಂಗಾರು ಪ್ರವೇಶ ಆದರೂ ತೀರಾ ದುರ್ಬಲವಾಗಿತ್ತು. ಹೀಗಾಗಿ ಜೂನ್‌ ಅಂತ್ಯದವರೆಗೆ ಬಾಳಿಲದಲ್ಲಿ  728 ಮಿಮೀ ಮಳೆಯಷ್ಟೇ ಆಗಿತ್ತು. ಆದರೆ ಜುಲೈ ತಿಂಗಳಲ್ಲಿ ಮುಂಗಾರು ವೇಗ ಪಡೆಯಿತು, ಹೀಗಾಗಿ ಜುಲೈ ತಿಂಗಳಲಿ  1205 ಮಿಮೀ ಮಳೆ ಇದುವರೆಗೆ ಆಗಿದೆ. ಮಳೆ ಅಳತೆಯ ಕಾರಣದಿಂದ ಈ ಸೂಕ್ಷ್ಮಗಳನ್ನು ಗಮನಿಸಲಾಗಿದೆ. ಈ ವರ್ಷ  10% ಮಳೆ ಕಡಿಮೆ ಇರಬಹುದು ಎನ್ನುವ ಲೆಕ್ಕಾಚಾರ ಈಗಿನದು. ಆದರೆ ಈ ಲೆಕ್ಕಾಚಾರ ಪ್ರಕೃತಿಯ ಕಾರಣದಿಂದ ಬದಲಾಗುತ್ತಿದೆ ಎನ್ನುವುದು  ಗಮನಿಸಬೇಕಾದ ಅಂಶ.

ಪಿಜಿಎಸ್‌ಎನ್‌ ಪ್ರಸಾದ್, ಬಾಳಿಲ

ಜುಲೈ ಹಾಗೂ ಆಗಸ್ಟ್‌ ತಿಂಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ.  ಕೆಲವು  5 ವರ್ಷಗಳಿಂದ ಈ ರೀತಿ ಆಗುತ್ತಿದೆ ಈ ರೀತಿಯ ಬದಲಾವಣೆ  ಆಗುತ್ತಿದೆ.ಇದಕ್ಕೆ ಕಾರಣಗಳು ಹಲವಾರು, ಈ ಬಗ್ಗೆ ಅಧ್ಯಯನ ಆಗಬೇಕಿದೆ ಎನ್ನುವುದು  ಪಿಜಿಎಸ್‌ಎನ್‌ ಪ್ರಸಾದ್‌ ಅವರ ಅಭಿಪ್ರಾಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

2 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

13 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

17 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago