ವೈಷ್ಣವಿ ಅವರಿಗೆ ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ |

July 22, 2023
9:31 PM
ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ Heterogeneous Catalysis ಕ್ಷೇತ್ರದಲ್ಲಿ,ಡಾ. ಗಣಪತಿ ವಿ ಶಾನಭಾಗ್ ಅವರ ಮಾರ್ಗದರ್ಶನದಲ್ಲಿ “Designing novel catalysts for conversion of biomass derivatives furfuryl alcohol and levulinic acid into value-added chemicals” ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ವೈಷ್ಣವಿ ಯವರು ಕೇಂದ್ರ ಸರಕಾರದ ಪತಿಷ್ಠಿತ Council of Scientific & Industrial Research ನಿಂದ SRF ಫೆಲೋಶಿಪ್ (CSIR-SRF Direct) ಪಡೆದಿರುವುದಷ್ಟೇ ಅಲ್ಲದೆ, ಅನೇಕ ರಾಷ್ಟೀಯ ಮತ್ತು ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನಗಲ್ಲಿ ಭಾಗವಹಿಸಿ ಅತ್ಯುತ್ತಮ ಮಂಡನೆಗಾಗಿ 6 Best Presentation award” ಪಡೆದಿದ್ದಾರೆ. ಇವರು ಬರೆದ 4 ಸಂಶೋಧನಾ ಲೇಖನಗಳು ಪ್ರತಿಷ್ಠಿತ ಅಂತರಾಷ್ಟೀಯ ಜರ್ನಲ್ ಗಳಲ್ಲಿ ಪ್ರಕಟವಾಗಿವೆ ಹಾಗೂ 3 ಲೇಖನಗಳು ಪ್ರಕಟವಾಗುವ ಪ್ರಕ್ರಿಯೆಯಲ್ಲಿವೆ. ಇವರು ಸಹ-ಲೇಖಕರಾಗಿ ಬರೆದ 2 ಪಠ್ಯ ಅಧ್ಯಾಯಗಳನ್ನು ಪ್ರತಿಷ್ಠಿತSpringer-Nature ಮತ್ತು Elsevier ಪ್ರಕಾಶನಗಳು ಪ್ರಕಟಿಸಿವೆ.

ಇವರು ಮೂಲತಃ ಕುಶಾಲನಗರದ ಶಿಕ್ಷಕಿ  ಚಿತ್ರಾ ಮತ್ತು ಉದ್ಯಮಿ ಜನಾರ್ದನ ಅವರ ಸುಪುತ್ರಿಯಾಗಿದ್ದು, ಮಂಡೆಕೋಲು ಗ್ರಾಮದ ಬೊಳುಗಲ್ಲು ಪದ್ಮಾವತಿ ಮತ್ತು ದಿ. ಶಶಿಧರ ನಾಯಕ್ (ಮಾಜಿ ಸಿಇಓ ಮಂಡೆಕೋಲು ಸಹಕಾರಿ ಬ್ಯಾಂಕ್) ಇವರ ಪುತ್ರ ಸುಬ್ರಹ್ಮಣ್ಯ ಬಿ ಎಸ್ ಅವರ ಪತ್ನಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror