ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲ ಸಿ ಟಿ ಸತ್ಯನಾರಾಯಣ ಅವರಿಗೆ ಪಿಎಚ್ಡಿ ಪದವಿ ಪ್ರಾಪ್ತವಾಗಿದೆ. ಅದ್ವೈತ ವೇದಾಂತ ಶಾಸ್ತ್ರದ ” A critical Analysis of Tarkika Theories as Found in Advaita Siddhi ” ಎನ್ನುವ ವಿಷಯವನ್ನು ಕುರಿತು ನಡೆಸಿದ ಸಂಶೋಧನಾ ಗ್ರಂಥವನ್ನು ಪರಿಗಣಿಸಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸೆ.27 ರಂದು ಪಿಎಚ್ಡಿ ಉಪಾಧಿಯನ್ನು ಉದ್ಘೋಷಿಸಿದೆ. ಈ ವರ್ಷದ ಕೊನೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲದ ತಿರುಮಲೇಶ್ವರ ಭಟ್ ಹಾಗೂ ವತ್ಸಲಾ ದಂಪತಿಗಳ ಪುತ್ರನಾಗಿರುವ ಸತ್ಯನಾರಾಯಣ ಅವರು ಅದ್ವೈತ ವೇದಾಂತದಲ್ಲಿ ಎಂಎ ಹಾಗೂ ಎಂಫಿಲ್ ಪದವಿಯನ್ನು ಪಡೆದು ವೇದ್ಯ ವೇದ ವಿಜ್ಞಾನ ಶೋಧ ಸಂಸ್ಥಾನಮ್ ಇಲ್ಲಿ ಉಪ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…