ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲ ಸಿ ಟಿ ಸತ್ಯನಾರಾಯಣ ಅವರಿಗೆ ಪಿಎಚ್ಡಿ ಪದವಿ ಪ್ರಾಪ್ತವಾಗಿದೆ. ಅದ್ವೈತ ವೇದಾಂತ ಶಾಸ್ತ್ರದ ” A critical Analysis of Tarkika Theories as Found in Advaita Siddhi ” ಎನ್ನುವ ವಿಷಯವನ್ನು ಕುರಿತು ನಡೆಸಿದ ಸಂಶೋಧನಾ ಗ್ರಂಥವನ್ನು ಪರಿಗಣಿಸಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸೆ.27 ರಂದು ಪಿಎಚ್ಡಿ ಉಪಾಧಿಯನ್ನು ಉದ್ಘೋಷಿಸಿದೆ. ಈ ವರ್ಷದ ಕೊನೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲದ ತಿರುಮಲೇಶ್ವರ ಭಟ್ ಹಾಗೂ ವತ್ಸಲಾ ದಂಪತಿಗಳ ಪುತ್ರನಾಗಿರುವ ಸತ್ಯನಾರಾಯಣ ಅವರು ಅದ್ವೈತ ವೇದಾಂತದಲ್ಲಿ ಎಂಎ ಹಾಗೂ ಎಂಫಿಲ್ ಪದವಿಯನ್ನು ಪಡೆದು ವೇದ್ಯ ವೇದ ವಿಜ್ಞಾನ ಶೋಧ ಸಂಸ್ಥಾನಮ್ ಇಲ್ಲಿ ಉಪ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…