ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲ ಸಿ ಟಿ ಸತ್ಯನಾರಾಯಣ ಅವರಿಗೆ ಪಿಎಚ್ಡಿ ಪದವಿ ಪ್ರಾಪ್ತವಾಗಿದೆ. ಅದ್ವೈತ ವೇದಾಂತ ಶಾಸ್ತ್ರದ ” A critical Analysis of Tarkika Theories as Found in Advaita Siddhi ” ಎನ್ನುವ ವಿಷಯವನ್ನು ಕುರಿತು ನಡೆಸಿದ ಸಂಶೋಧನಾ ಗ್ರಂಥವನ್ನು ಪರಿಗಣಿಸಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸೆ.27 ರಂದು ಪಿಎಚ್ಡಿ ಉಪಾಧಿಯನ್ನು ಉದ್ಘೋಷಿಸಿದೆ. ಈ ವರ್ಷದ ಕೊನೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲದ ತಿರುಮಲೇಶ್ವರ ಭಟ್ ಹಾಗೂ ವತ್ಸಲಾ ದಂಪತಿಗಳ ಪುತ್ರನಾಗಿರುವ ಸತ್ಯನಾರಾಯಣ ಅವರು ಅದ್ವೈತ ವೇದಾಂತದಲ್ಲಿ ಎಂಎ ಹಾಗೂ ಎಂಫಿಲ್ ಪದವಿಯನ್ನು ಪಡೆದು ವೇದ್ಯ ವೇದ ವಿಜ್ಞಾನ ಶೋಧ ಸಂಸ್ಥಾನಮ್ ಇಲ್ಲಿ ಉಪ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ.
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…