ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲ ಸಿ ಟಿ ಸತ್ಯನಾರಾಯಣ ಅವರಿಗೆ ಪಿಎಚ್ಡಿ ಪದವಿ ಪ್ರಾಪ್ತವಾಗಿದೆ. ಅದ್ವೈತ ವೇದಾಂತ ಶಾಸ್ತ್ರದ ” A critical Analysis of Tarkika Theories as Found in Advaita Siddhi ” ಎನ್ನುವ ವಿಷಯವನ್ನು ಕುರಿತು ನಡೆಸಿದ ಸಂಶೋಧನಾ ಗ್ರಂಥವನ್ನು ಪರಿಗಣಿಸಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸೆ.27 ರಂದು ಪಿಎಚ್ಡಿ ಉಪಾಧಿಯನ್ನು ಉದ್ಘೋಷಿಸಿದೆ. ಈ ವರ್ಷದ ಕೊನೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲದ ತಿರುಮಲೇಶ್ವರ ಭಟ್ ಹಾಗೂ ವತ್ಸಲಾ ದಂಪತಿಗಳ ಪುತ್ರನಾಗಿರುವ ಸತ್ಯನಾರಾಯಣ ಅವರು ಅದ್ವೈತ ವೇದಾಂತದಲ್ಲಿ ಎಂಎ ಹಾಗೂ ಎಂಫಿಲ್ ಪದವಿಯನ್ನು ಪಡೆದು ವೇದ್ಯ ವೇದ ವಿಜ್ಞಾನ ಶೋಧ ಸಂಸ್ಥಾನಮ್ ಇಲ್ಲಿ ಉಪ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…