ಸುದ್ದಿಗಳು

ವೈಷ್ಣವಿ ಅವರಿಗೆ ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ Heterogeneous Catalysis ಕ್ಷೇತ್ರದಲ್ಲಿ,ಡಾ. ಗಣಪತಿ ವಿ ಶಾನಭಾಗ್ ಅವರ ಮಾರ್ಗದರ್ಶನದಲ್ಲಿ “Designing novel catalysts for conversion of biomass derivatives furfuryl alcohol and levulinic acid into value-added chemicals” ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

Advertisement

ವೈಷ್ಣವಿ ಯವರು ಕೇಂದ್ರ ಸರಕಾರದ ಪತಿಷ್ಠಿತ Council of Scientific & Industrial Research ನಿಂದ SRF ಫೆಲೋಶಿಪ್ (CSIR-SRF Direct) ಪಡೆದಿರುವುದಷ್ಟೇ ಅಲ್ಲದೆ, ಅನೇಕ ರಾಷ್ಟೀಯ ಮತ್ತು ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನಗಲ್ಲಿ ಭಾಗವಹಿಸಿ ಅತ್ಯುತ್ತಮ ಮಂಡನೆಗಾಗಿ 6 Best Presentation award” ಪಡೆದಿದ್ದಾರೆ. ಇವರು ಬರೆದ 4 ಸಂಶೋಧನಾ ಲೇಖನಗಳು ಪ್ರತಿಷ್ಠಿತ ಅಂತರಾಷ್ಟೀಯ ಜರ್ನಲ್ ಗಳಲ್ಲಿ ಪ್ರಕಟವಾಗಿವೆ ಹಾಗೂ 3 ಲೇಖನಗಳು ಪ್ರಕಟವಾಗುವ ಪ್ರಕ್ರಿಯೆಯಲ್ಲಿವೆ. ಇವರು ಸಹ-ಲೇಖಕರಾಗಿ ಬರೆದ 2 ಪಠ್ಯ ಅಧ್ಯಾಯಗಳನ್ನು ಪ್ರತಿಷ್ಠಿತSpringer-Nature ಮತ್ತು Elsevier ಪ್ರಕಾಶನಗಳು ಪ್ರಕಟಿಸಿವೆ.

ಇವರು ಮೂಲತಃ ಕುಶಾಲನಗರದ ಶಿಕ್ಷಕಿ  ಚಿತ್ರಾ ಮತ್ತು ಉದ್ಯಮಿ ಜನಾರ್ದನ ಅವರ ಸುಪುತ್ರಿಯಾಗಿದ್ದು, ಮಂಡೆಕೋಲು ಗ್ರಾಮದ ಬೊಳುಗಲ್ಲು ಪದ್ಮಾವತಿ ಮತ್ತು ದಿ. ಶಶಿಧರ ನಾಯಕ್ (ಮಾಜಿ ಸಿಇಓ ಮಂಡೆಕೋಲು ಸಹಕಾರಿ ಬ್ಯಾಂಕ್) ಇವರ ಪುತ್ರ ಸುಬ್ರಹ್ಮಣ್ಯ ಬಿ ಎಸ್ ಅವರ ಪತ್ನಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

6 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

7 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

7 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

17 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago