ಸುದ್ದಿಗಳು

ವೈಷ್ಣವಿ ಅವರಿಗೆ ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ Heterogeneous Catalysis ಕ್ಷೇತ್ರದಲ್ಲಿ,ಡಾ. ಗಣಪತಿ ವಿ ಶಾನಭಾಗ್ ಅವರ ಮಾರ್ಗದರ್ಶನದಲ್ಲಿ “Designing novel catalysts for conversion of biomass derivatives furfuryl alcohol and levulinic acid into value-added chemicals” ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

Advertisement
Advertisement

ವೈಷ್ಣವಿ ಯವರು ಕೇಂದ್ರ ಸರಕಾರದ ಪತಿಷ್ಠಿತ Council of Scientific & Industrial Research ನಿಂದ SRF ಫೆಲೋಶಿಪ್ (CSIR-SRF Direct) ಪಡೆದಿರುವುದಷ್ಟೇ ಅಲ್ಲದೆ, ಅನೇಕ ರಾಷ್ಟೀಯ ಮತ್ತು ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನಗಲ್ಲಿ ಭಾಗವಹಿಸಿ ಅತ್ಯುತ್ತಮ ಮಂಡನೆಗಾಗಿ 6 Best Presentation award” ಪಡೆದಿದ್ದಾರೆ. ಇವರು ಬರೆದ 4 ಸಂಶೋಧನಾ ಲೇಖನಗಳು ಪ್ರತಿಷ್ಠಿತ ಅಂತರಾಷ್ಟೀಯ ಜರ್ನಲ್ ಗಳಲ್ಲಿ ಪ್ರಕಟವಾಗಿವೆ ಹಾಗೂ 3 ಲೇಖನಗಳು ಪ್ರಕಟವಾಗುವ ಪ್ರಕ್ರಿಯೆಯಲ್ಲಿವೆ. ಇವರು ಸಹ-ಲೇಖಕರಾಗಿ ಬರೆದ 2 ಪಠ್ಯ ಅಧ್ಯಾಯಗಳನ್ನು ಪ್ರತಿಷ್ಠಿತSpringer-Nature ಮತ್ತು Elsevier ಪ್ರಕಾಶನಗಳು ಪ್ರಕಟಿಸಿವೆ.

ಇವರು ಮೂಲತಃ ಕುಶಾಲನಗರದ ಶಿಕ್ಷಕಿ  ಚಿತ್ರಾ ಮತ್ತು ಉದ್ಯಮಿ ಜನಾರ್ದನ ಅವರ ಸುಪುತ್ರಿಯಾಗಿದ್ದು, ಮಂಡೆಕೋಲು ಗ್ರಾಮದ ಬೊಳುಗಲ್ಲು ಪದ್ಮಾವತಿ ಮತ್ತು ದಿ. ಶಶಿಧರ ನಾಯಕ್ (ಮಾಜಿ ಸಿಇಓ ಮಂಡೆಕೋಲು ಸಹಕಾರಿ ಬ್ಯಾಂಕ್) ಇವರ ಪುತ್ರ ಸುಬ್ರಹ್ಮಣ್ಯ ಬಿ ಎಸ್ ಅವರ ಪತ್ನಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

7 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

8 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

9 hours ago

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

13 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

1 day ago