Advertisement
ಸುದ್ದಿಗಳು

ವೈಷ್ಣವಿ ಅವರಿಗೆ ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ |

Share

ಬೆಂಗಳೂರಿನ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧನಾ ವಿದ್ಯಾರ್ಥಿ ವೈಷ್ಣವಿ ಅವರಿಗೆ Heterogeneous Catalysis ಕ್ಷೇತ್ರದಲ್ಲಿ,ಡಾ. ಗಣಪತಿ ವಿ ಶಾನಭಾಗ್ ಅವರ ಮಾರ್ಗದರ್ಶನದಲ್ಲಿ “Designing novel catalysts for conversion of biomass derivatives furfuryl alcohol and levulinic acid into value-added chemicals” ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

Advertisement

ವೈಷ್ಣವಿ ಯವರು ಕೇಂದ್ರ ಸರಕಾರದ ಪತಿಷ್ಠಿತ Council of Scientific & Industrial Research ನಿಂದ SRF ಫೆಲೋಶಿಪ್ (CSIR-SRF Direct) ಪಡೆದಿರುವುದಷ್ಟೇ ಅಲ್ಲದೆ, ಅನೇಕ ರಾಷ್ಟೀಯ ಮತ್ತು ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನಗಲ್ಲಿ ಭಾಗವಹಿಸಿ ಅತ್ಯುತ್ತಮ ಮಂಡನೆಗಾಗಿ 6 Best Presentation award” ಪಡೆದಿದ್ದಾರೆ. ಇವರು ಬರೆದ 4 ಸಂಶೋಧನಾ ಲೇಖನಗಳು ಪ್ರತಿಷ್ಠಿತ ಅಂತರಾಷ್ಟೀಯ ಜರ್ನಲ್ ಗಳಲ್ಲಿ ಪ್ರಕಟವಾಗಿವೆ ಹಾಗೂ 3 ಲೇಖನಗಳು ಪ್ರಕಟವಾಗುವ ಪ್ರಕ್ರಿಯೆಯಲ್ಲಿವೆ. ಇವರು ಸಹ-ಲೇಖಕರಾಗಿ ಬರೆದ 2 ಪಠ್ಯ ಅಧ್ಯಾಯಗಳನ್ನು ಪ್ರತಿಷ್ಠಿತSpringer-Nature ಮತ್ತು Elsevier ಪ್ರಕಾಶನಗಳು ಪ್ರಕಟಿಸಿವೆ.

ಇವರು ಮೂಲತಃ ಕುಶಾಲನಗರದ ಶಿಕ್ಷಕಿ  ಚಿತ್ರಾ ಮತ್ತು ಉದ್ಯಮಿ ಜನಾರ್ದನ ಅವರ ಸುಪುತ್ರಿಯಾಗಿದ್ದು, ಮಂಡೆಕೋಲು ಗ್ರಾಮದ ಬೊಳುಗಲ್ಲು ಪದ್ಮಾವತಿ ಮತ್ತು ದಿ. ಶಶಿಧರ ನಾಯಕ್ (ಮಾಜಿ ಸಿಇಓ ಮಂಡೆಕೋಲು ಸಹಕಾರಿ ಬ್ಯಾಂಕ್) ಇವರ ಪುತ್ರ ಸುಬ್ರಹ್ಮಣ್ಯ ಬಿ ಎಸ್ ಅವರ ಪತ್ನಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

6 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago