Advertisement
ಸುದ್ದಿಗಳು

ಪುತ್ತೂರು | ಫಿಲೋಮಿನ ಕಾಲೇಜಿನಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ |

Share

ಮಾಯಿದೇ ದೇವುಸ್ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪ್ರಜಾಸತ್ತಾತ್ಮಕ ಚುನಾವಣೆ ಕಾಲೇಜಿನ ಚುನಾವಣಾ ನೀತಿಸಂಹಿತೆಯ ಪಾಲನೆಯೊಂದಿಗೆ ಕಾಲೇಜಿನ
ಪ್ರಾಚಾರ್ಯರಾದ ಡಾ । ಆಂಟೋನಿ ಪ್ರಕಾಶ್ ಮೊಂತೆರೋ ಅವರ ನಿರ್ದೇಶನ ಹಾಗು ಮಾರ್ಗದರ್ಶನ, ಕ್ಯಾಂಪಸ್
ನಿರ್ದೇಶಕ  ಸ್ಟ್ಯಾನಿ ಪಿಂಟೊ ಅವರ ಸಹಕಾರದೊಂದಿಗೆ ,ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಿತು .

ಚುನಾವಣೆಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಹುದ್ದೆಗಳಿಗೆ ತಲಾ ಇಬ್ಬರು ಸ್ಪರ್ಧಿಗಳು, ಆರು ಸ್ಪರ್ಧಿಗಳಿದ್ದು ಅನುಕ್ರಮವಾಗಿ ಕಾರ್ಯದರ್ಶಿ 3ನೇ ಬಿಸಿಎಯ ಜಾನ್ವಿಸ್ಟನ್ ಟೈಟಸ್ ಡೈಸ್ ಮತ್ತು 3ನೇ ಬಿ. ಕಾಂ ಮೊಹಮ್ಮದ್ ಆಶಿಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿ ಮೊಹಮ್ಮದ್ ಆಶಿಕ್ ವಿಜೇತರಾಗಿ ಹೊರಹೊಮ್ಮಿದರು. ಮೂರನೇ ಬಿಸಿಎಯ ಅನುಶ್ರೀ ಕೆ ಮತ್ತು 3ನೇಬಿ.ಎಸ್ಸಿರಕ್ಷಾ ಅಂಚನ್ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದರ. ಕಾರ್ಯದರ್ಶಿಯಾಗಿ ಅನುಶ್ರೀ ಕೆ ಆಯ್ಕೆಯಾದರು.3ನೇ ಬಿ.ಎಸ್ಸಿ ನಯನಾ ಮತ್ತು 3ನೇ ಬಿಕಾಂನ ಶಿವಾನಿ ಜಂಟಿ ಹುದ್ದೆಗೆ ಸ್ಪರ್ಧಿಸಿದ್ದರು. ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಈ ವಿದ್ಯಾಸಂಸ್ಥೆಯಿಂದ ಪಡೆದುಕೊಂಡ ವಿದ್ಯೆ ,ಶಿಸ್ತು ಹಾಗು ನಾಯಕತ್ವದ ಗುಣಗಳು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ದಾರಿದೀಪವಾಗಲಿ ಮತ್ತು ಇಂದು ಚುನಾಯಿತರಾದ ವಿದ್ಯಾರ್ಥಿ ನಾಯಕರು ಜವಾಬ್ದಾರಿಯುತವಾಗಿ ತಮ್ಮ ಕೆಲಸ ಕಾರ್ಯಗಳನ್ನು ನಿಭಾಯಿಸುವಂತಾಗಬೇಕು ಎಂದು  ಡಾ| ಆಂಟೋನಿ ಪ್ರಕಾಶ್ ಮೊಂತೇರೊ ಹೇಳಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ| ಚಂದ್ರಶೇಖರ್ ಮತ್ತು  ಭಾರತೀ ಎಸ್ ರೈ ಚುನಾವಣಾ
ಪ್ರಕ್ರಿಯೆ ನಡೆಸಿದರು . ಉಪ ಪ್ರಾಚಾರ್ಯರಾದ ಪ್ರೊ । ಗಣೇಶ್ ಭಟ್ ಹಾಗೂ ಡಾ। ಎ ಪಿ ರಾಧಾಕೃಷ್ಣ ಇವರ
ಉಪಸ್ಥಿತಿಯಲ್ಲಿ , ಡಾ| ವಿಜಯಕುಮಾರ್ ಮೊಳೆಯಾರ್ , ವಿನಯಚಂದ್ರ , ಡಾ| ರಾಧಾಕೃಷ್ಣ ಗೌಡ ,
ವಾಸುದೇವ ಎನ್ ಮತ್ತು ಪ್ರಾಧ್ಯಾಪಕ ವರ್ಗ ಹಾಗು ಕಚೇರಿ ಸಿಬ್ಬಂದಿ ಸಹಕಾರದೊಂದಿಗೆ ಚುನಾವಣೆ ನೆರವೇರಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

17 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

23 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

23 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

23 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

23 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

23 hours ago