Advertisement
ಸುದ್ದಿಗಳು

ಪುತ್ತೂರು | ಫಿಲೋಮಿನ ಕಾಲೇಜಿನಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ |

Share

ಮಾಯಿದೇ ದೇವುಸ್ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪ್ರಜಾಸತ್ತಾತ್ಮಕ ಚುನಾವಣೆ ಕಾಲೇಜಿನ ಚುನಾವಣಾ ನೀತಿಸಂಹಿತೆಯ ಪಾಲನೆಯೊಂದಿಗೆ ಕಾಲೇಜಿನ
ಪ್ರಾಚಾರ್ಯರಾದ ಡಾ । ಆಂಟೋನಿ ಪ್ರಕಾಶ್ ಮೊಂತೆರೋ ಅವರ ನಿರ್ದೇಶನ ಹಾಗು ಮಾರ್ಗದರ್ಶನ, ಕ್ಯಾಂಪಸ್
ನಿರ್ದೇಶಕ  ಸ್ಟ್ಯಾನಿ ಪಿಂಟೊ ಅವರ ಸಹಕಾರದೊಂದಿಗೆ ,ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಿತು .

Advertisement
Advertisement

ಚುನಾವಣೆಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಹುದ್ದೆಗಳಿಗೆ ತಲಾ ಇಬ್ಬರು ಸ್ಪರ್ಧಿಗಳು, ಆರು ಸ್ಪರ್ಧಿಗಳಿದ್ದು ಅನುಕ್ರಮವಾಗಿ ಕಾರ್ಯದರ್ಶಿ 3ನೇ ಬಿಸಿಎಯ ಜಾನ್ವಿಸ್ಟನ್ ಟೈಟಸ್ ಡೈಸ್ ಮತ್ತು 3ನೇ ಬಿ. ಕಾಂ ಮೊಹಮ್ಮದ್ ಆಶಿಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿ ಮೊಹಮ್ಮದ್ ಆಶಿಕ್ ವಿಜೇತರಾಗಿ ಹೊರಹೊಮ್ಮಿದರು. ಮೂರನೇ ಬಿಸಿಎಯ ಅನುಶ್ರೀ ಕೆ ಮತ್ತು 3ನೇಬಿ.ಎಸ್ಸಿರಕ್ಷಾ ಅಂಚನ್ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದರ. ಕಾರ್ಯದರ್ಶಿಯಾಗಿ ಅನುಶ್ರೀ ಕೆ ಆಯ್ಕೆಯಾದರು.3ನೇ ಬಿ.ಎಸ್ಸಿ ನಯನಾ ಮತ್ತು 3ನೇ ಬಿಕಾಂನ ಶಿವಾನಿ ಜಂಟಿ ಹುದ್ದೆಗೆ ಸ್ಪರ್ಧಿಸಿದ್ದರು. ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

Advertisement

ಈ ವಿದ್ಯಾಸಂಸ್ಥೆಯಿಂದ ಪಡೆದುಕೊಂಡ ವಿದ್ಯೆ ,ಶಿಸ್ತು ಹಾಗು ನಾಯಕತ್ವದ ಗುಣಗಳು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ದಾರಿದೀಪವಾಗಲಿ ಮತ್ತು ಇಂದು ಚುನಾಯಿತರಾದ ವಿದ್ಯಾರ್ಥಿ ನಾಯಕರು ಜವಾಬ್ದಾರಿಯುತವಾಗಿ ತಮ್ಮ ಕೆಲಸ ಕಾರ್ಯಗಳನ್ನು ನಿಭಾಯಿಸುವಂತಾಗಬೇಕು ಎಂದು  ಡಾ| ಆಂಟೋನಿ ಪ್ರಕಾಶ್ ಮೊಂತೇರೊ ಹೇಳಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ| ಚಂದ್ರಶೇಖರ್ ಮತ್ತು  ಭಾರತೀ ಎಸ್ ರೈ ಚುನಾವಣಾ
ಪ್ರಕ್ರಿಯೆ ನಡೆಸಿದರು . ಉಪ ಪ್ರಾಚಾರ್ಯರಾದ ಪ್ರೊ । ಗಣೇಶ್ ಭಟ್ ಹಾಗೂ ಡಾ। ಎ ಪಿ ರಾಧಾಕೃಷ್ಣ ಇವರ
ಉಪಸ್ಥಿತಿಯಲ್ಲಿ , ಡಾ| ವಿಜಯಕುಮಾರ್ ಮೊಳೆಯಾರ್ , ವಿನಯಚಂದ್ರ , ಡಾ| ರಾಧಾಕೃಷ್ಣ ಗೌಡ ,
ವಾಸುದೇವ ಎನ್ ಮತ್ತು ಪ್ರಾಧ್ಯಾಪಕ ವರ್ಗ ಹಾಗು ಕಚೇರಿ ಸಿಬ್ಬಂದಿ ಸಹಕಾರದೊಂದಿಗೆ ಚುನಾವಣೆ ನೆರವೇರಿತು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

18 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

20 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago