Advertisement
ಸುದ್ದಿಗಳು

ಪುತ್ತೂರು | ಫಿಲೋಮಿನ ಕಾಲೇಜಿನಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ |

Share

ಮಾಯಿದೇ ದೇವುಸ್ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪ್ರಜಾಸತ್ತಾತ್ಮಕ ಚುನಾವಣೆ ಕಾಲೇಜಿನ ಚುನಾವಣಾ ನೀತಿಸಂಹಿತೆಯ ಪಾಲನೆಯೊಂದಿಗೆ ಕಾಲೇಜಿನ
ಪ್ರಾಚಾರ್ಯರಾದ ಡಾ । ಆಂಟೋನಿ ಪ್ರಕಾಶ್ ಮೊಂತೆರೋ ಅವರ ನಿರ್ದೇಶನ ಹಾಗು ಮಾರ್ಗದರ್ಶನ, ಕ್ಯಾಂಪಸ್
ನಿರ್ದೇಶಕ  ಸ್ಟ್ಯಾನಿ ಪಿಂಟೊ ಅವರ ಸಹಕಾರದೊಂದಿಗೆ ,ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಿತು .

ಚುನಾವಣೆಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಹುದ್ದೆಗಳಿಗೆ ತಲಾ ಇಬ್ಬರು ಸ್ಪರ್ಧಿಗಳು, ಆರು ಸ್ಪರ್ಧಿಗಳಿದ್ದು ಅನುಕ್ರಮವಾಗಿ ಕಾರ್ಯದರ್ಶಿ 3ನೇ ಬಿಸಿಎಯ ಜಾನ್ವಿಸ್ಟನ್ ಟೈಟಸ್ ಡೈಸ್ ಮತ್ತು 3ನೇ ಬಿ. ಕಾಂ ಮೊಹಮ್ಮದ್ ಆಶಿಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿ ಮೊಹಮ್ಮದ್ ಆಶಿಕ್ ವಿಜೇತರಾಗಿ ಹೊರಹೊಮ್ಮಿದರು. ಮೂರನೇ ಬಿಸಿಎಯ ಅನುಶ್ರೀ ಕೆ ಮತ್ತು 3ನೇಬಿ.ಎಸ್ಸಿರಕ್ಷಾ ಅಂಚನ್ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದರ. ಕಾರ್ಯದರ್ಶಿಯಾಗಿ ಅನುಶ್ರೀ ಕೆ ಆಯ್ಕೆಯಾದರು.3ನೇ ಬಿ.ಎಸ್ಸಿ ನಯನಾ ಮತ್ತು 3ನೇ ಬಿಕಾಂನ ಶಿವಾನಿ ಜಂಟಿ ಹುದ್ದೆಗೆ ಸ್ಪರ್ಧಿಸಿದ್ದರು. ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಈ ವಿದ್ಯಾಸಂಸ್ಥೆಯಿಂದ ಪಡೆದುಕೊಂಡ ವಿದ್ಯೆ ,ಶಿಸ್ತು ಹಾಗು ನಾಯಕತ್ವದ ಗುಣಗಳು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ದಾರಿದೀಪವಾಗಲಿ ಮತ್ತು ಇಂದು ಚುನಾಯಿತರಾದ ವಿದ್ಯಾರ್ಥಿ ನಾಯಕರು ಜವಾಬ್ದಾರಿಯುತವಾಗಿ ತಮ್ಮ ಕೆಲಸ ಕಾರ್ಯಗಳನ್ನು ನಿಭಾಯಿಸುವಂತಾಗಬೇಕು ಎಂದು  ಡಾ| ಆಂಟೋನಿ ಪ್ರಕಾಶ್ ಮೊಂತೇರೊ ಹೇಳಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ| ಚಂದ್ರಶೇಖರ್ ಮತ್ತು  ಭಾರತೀ ಎಸ್ ರೈ ಚುನಾವಣಾ
ಪ್ರಕ್ರಿಯೆ ನಡೆಸಿದರು . ಉಪ ಪ್ರಾಚಾರ್ಯರಾದ ಪ್ರೊ । ಗಣೇಶ್ ಭಟ್ ಹಾಗೂ ಡಾ। ಎ ಪಿ ರಾಧಾಕೃಷ್ಣ ಇವರ
ಉಪಸ್ಥಿತಿಯಲ್ಲಿ , ಡಾ| ವಿಜಯಕುಮಾರ್ ಮೊಳೆಯಾರ್ , ವಿನಯಚಂದ್ರ , ಡಾ| ರಾಧಾಕೃಷ್ಣ ಗೌಡ ,
ವಾಸುದೇವ ಎನ್ ಮತ್ತು ಪ್ರಾಧ್ಯಾಪಕ ವರ್ಗ ಹಾಗು ಕಚೇರಿ ಸಿಬ್ಬಂದಿ ಸಹಕಾರದೊಂದಿಗೆ ಚುನಾವಣೆ ನೆರವೇರಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

5 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

5 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

12 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

13 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago