ವೈರಲ್ ಸುದ್ದಿ

ರಸ್ತೆ ಗುಂಡಿಗಳಲ್ಲಿ ನವ ವಧುವಿನ ಫೋಟೋ ಶೂಟ್ | ಇದೆಂತಾ ಫೋಟೊ ಶೂಟ್…!‌ | ಭಾರೀ ವೈರಲ್‌ ಆದ ಫೋಟೊ |

Share

ಬೇರೆ ಬೇರೆ ವಿಧದಲ್ಲಿ ಫೋಟೊ ಶೂಟ್‌ ನಡೆಯುತ್ತಿದೆ. ಆದರೆ ಕೇರಳದಲ್ಲಿ ನಡೆದ ವಿಭಿನ್ನ ಮಾದರಿಯ ಫೋಟೊ ಶೂಟ್‌ ಈಗ ವೈರಲ್‌ ಆಗಿದೆ.  ಗುಂಡಿಗಳಿಂದ ಕೂಡಿದ  ರಸ್ತೆಯಲ್ಲಿ  ವಧುವಿನ ಫೋಟೋಶೂಟ್‌ ಮಾಡಿಸಿದ್ದಾರೆ. ಇದು ಈಗ ವೈರಲ್‌ ಆಗಿದೆ.

Advertisement

ವಿವಾಹ ಸಮಾರಂಭದ ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿಯಲು ವೆಡ್ಡಿಂಗ್ ಫೋಟೊಶೂಟ್ ಮಾಡಲಾಗುತ್ತದೆ. ಆದರೆ ಈಗ ಕೇರಳದ ನವವಧುವೊಬ್ಬರು ವಿನೂತನ ಶೈಲಿಯಲ್ಲಿ ಫೋಟೊಶೂಟ್ ಮಾಡಿಸಿದ್ದು, ಈ ಚಿತ್ರಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಇದರ ಚಿತ್ರ ಮತ್ತು ವೀಡಿಯೊಗಳನ್ನು ಇನ್​ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದೆ.

ರಸ್ತೆಯ ಮಧ್ಯದಲ್ಲಿ ವಧುವಿನ ಫೋಟೋಶೂಟ್ ಎಂಬ ಲೈನ್ ಬರೆದು ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದ್ದು, ಇದುವರೆಗೆ 4.3 ಮಿಲಿಯನ್ ವೀಕ್ಷಣೆ ಹಾಗೂ 3,70,400 ಲೈಕ್‌ ಬಂದಿವೆ. ವಧುವಿನ ಈ ಸೃಜನಶೀಲ ಫೋಟೊಗ್ರಾಫಿ ಸಾಮಾಜಿಕ ಜಾಲತಾಣದಲ್ಲಿ ತೀರಾ ವೈರಲ್ ಆಗಿದೆ.

ಈಚೆಗಷ್ಟೇ ಸುಳ್ಯದ ರಸ್ತೆಯ ಫೋಟೊ ಕೂಡಾ ಇದೇ ಮಾದರಿಯಲ್ಲಿ ವೈರಲ್‌ ಆಗಿತ್ತು. ಆ ಸಂದರ್ಭದಲ್ಲಿ ಕೀಬೋರ್ಡ್‌ ವಾರಿಯರ್‌ ಎಂಬ ವಿಷಯವೂ ಭಾರೀ ಚರ್ಚೆಗೆ ಕಾರಣವಾಗಿತ್ತು. ಜನರು ತಮ್ಮ ಅಸಮಾಧಾನಗಳನ್ನು,ಬೇಸರಗಳನ್ನು, ಅನೇಕ ಸಮಯಗಳ ಬೇಡಿಕೆಗಳು ಈಡೇರದೇ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ ಆಡಳಿತವನ್ನು ಎಚ್ಚರಿಸುವ ಮಾದರಿಗಳು ದೇಶದೆಲ್ಲೆಡೆಯೂ ನಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

15 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

16 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

22 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

1 day ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

1 day ago