ವೈರಲ್ ಸುದ್ದಿ

ರಸ್ತೆ ಗುಂಡಿಗಳಲ್ಲಿ ನವ ವಧುವಿನ ಫೋಟೋ ಶೂಟ್ | ಇದೆಂತಾ ಫೋಟೊ ಶೂಟ್…!‌ | ಭಾರೀ ವೈರಲ್‌ ಆದ ಫೋಟೊ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೇರೆ ಬೇರೆ ವಿಧದಲ್ಲಿ ಫೋಟೊ ಶೂಟ್‌ ನಡೆಯುತ್ತಿದೆ. ಆದರೆ ಕೇರಳದಲ್ಲಿ ನಡೆದ ವಿಭಿನ್ನ ಮಾದರಿಯ ಫೋಟೊ ಶೂಟ್‌ ಈಗ ವೈರಲ್‌ ಆಗಿದೆ.  ಗುಂಡಿಗಳಿಂದ ಕೂಡಿದ  ರಸ್ತೆಯಲ್ಲಿ  ವಧುವಿನ ಫೋಟೋಶೂಟ್‌ ಮಾಡಿಸಿದ್ದಾರೆ. ಇದು ಈಗ ವೈರಲ್‌ ಆಗಿದೆ.

Advertisement

ವಿವಾಹ ಸಮಾರಂಭದ ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿಯಲು ವೆಡ್ಡಿಂಗ್ ಫೋಟೊಶೂಟ್ ಮಾಡಲಾಗುತ್ತದೆ. ಆದರೆ ಈಗ ಕೇರಳದ ನವವಧುವೊಬ್ಬರು ವಿನೂತನ ಶೈಲಿಯಲ್ಲಿ ಫೋಟೊಶೂಟ್ ಮಾಡಿಸಿದ್ದು, ಈ ಚಿತ್ರಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಇದರ ಚಿತ್ರ ಮತ್ತು ವೀಡಿಯೊಗಳನ್ನು ಇನ್​ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದೆ.

ರಸ್ತೆಯ ಮಧ್ಯದಲ್ಲಿ ವಧುವಿನ ಫೋಟೋಶೂಟ್ ಎಂಬ ಲೈನ್ ಬರೆದು ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದ್ದು, ಇದುವರೆಗೆ 4.3 ಮಿಲಿಯನ್ ವೀಕ್ಷಣೆ ಹಾಗೂ 3,70,400 ಲೈಕ್‌ ಬಂದಿವೆ. ವಧುವಿನ ಈ ಸೃಜನಶೀಲ ಫೋಟೊಗ್ರಾಫಿ ಸಾಮಾಜಿಕ ಜಾಲತಾಣದಲ್ಲಿ ತೀರಾ ವೈರಲ್ ಆಗಿದೆ.

ಈಚೆಗಷ್ಟೇ ಸುಳ್ಯದ ರಸ್ತೆಯ ಫೋಟೊ ಕೂಡಾ ಇದೇ ಮಾದರಿಯಲ್ಲಿ ವೈರಲ್‌ ಆಗಿತ್ತು. ಆ ಸಂದರ್ಭದಲ್ಲಿ ಕೀಬೋರ್ಡ್‌ ವಾರಿಯರ್‌ ಎಂಬ ವಿಷಯವೂ ಭಾರೀ ಚರ್ಚೆಗೆ ಕಾರಣವಾಗಿತ್ತು. ಜನರು ತಮ್ಮ ಅಸಮಾಧಾನಗಳನ್ನು,ಬೇಸರಗಳನ್ನು, ಅನೇಕ ಸಮಯಗಳ ಬೇಡಿಕೆಗಳು ಈಡೇರದೇ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ ಆಡಳಿತವನ್ನು ಎಚ್ಚರಿಸುವ ಮಾದರಿಗಳು ದೇಶದೆಲ್ಲೆಡೆಯೂ ನಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

52 minutes ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

1 hour ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

11 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

11 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

11 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

11 hours ago