ಪುತ್ತೂರು ಶಾಸಕರೊಂದಿಗೆ ಫೋಟೊ ವೈರಲ್‌ | ಮಹಿಳೆಯಿಂದ ಪೊಲೀಸ್‌ ದೂರು |‌ ಶಾಸಕರ ಸಂಪರ್ಕವೇ ಇರಲಿಲ್ಲ | ದುರುದ್ದೇಶಪೂರ್ವಕವಾಗಿ ಫೋಟೊ ಎಡಿಟ್- ಸ್ಪಷ್ಟನೆ |

April 6, 2023
2:54 PM

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್‌ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Advertisement
Advertisement

ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್‌ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ   ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.

Advertisement

ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ.  ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು  ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|
May 1, 2024
10:52 AM
by: ದ ರೂರಲ್ ಮಿರರ್.ಕಾಂ
ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!
April 30, 2024
9:03 PM
by: ಕುಮಾರ್ ಪೆರ್ನಾಜೆ
ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!
April 30, 2024
7:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?
April 30, 2024
2:28 PM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror