ಸುದ್ದಿಗಳು

ಪುತ್ತೂರು ಶಾಸಕರೊಂದಿಗೆ ಫೋಟೊ ವೈರಲ್‌ | ಮಹಿಳೆಯಿಂದ ಪೊಲೀಸ್‌ ದೂರು |‌ ಶಾಸಕರ ಸಂಪರ್ಕವೇ ಇರಲಿಲ್ಲ | ದುರುದ್ದೇಶಪೂರ್ವಕವಾಗಿ ಫೋಟೊ ಎಡಿಟ್- ಸ್ಪಷ್ಟನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್‌ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Advertisement
Advertisement

ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್‌ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ   ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.

ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ.  ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು  ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

2 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

8 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago