ಚಿತ್ರಕಲಾ ಪರಿಷತ್ ನಲ್ಲಿ ಛಾಯಾಚಿತ್ರ ಪ್ರದರ್ಶನ | ಯೂತ್ ಫೋಟೋಗ್ರಾಫಿಕ್ ಸೊಸೈಟಿ ಆಯೋಜನೆ

August 24, 2025
12:44 PM

ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‌ ನಲ್ಲಿ ಯೂತ್ ಫೋಟೋಗ್ರಾಫಿಕ್ ಸೊಸೈಟಿ 2 ದಿನಗಳ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿದೆ. ಈ ಬಾರಿ ಪನೋರಮಾ ಪರಿಕಲ್ಪನೆ ಒಳಗೊಂಡ 84 ಸದಸ್ಯರ ಆಯ್ದ ಛಾಯಾಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಛಾಯಾಚಿತ್ರ ಆಸಕ್ತರು ಅಪರೂಪದ ಛಾಯಾಚಿತ್ರಗಳನ್ನು ಕಣ್ತುಂಬಿಕೊಂಡರು.

ಸಂಸ್ಥೆ ಆರಂಭವಾಗಿ 25 ವರ್ಷಗಳನ್ನು ಪೂರೈಸಿದೆ. ದೇಶದಾದ್ಯಂತ ಸಾವಿರಕ್ಕೂ ಹೆಚ್ಚು ಜನ ಸದಸ್ಯರನ್ನು ಹೊಂದಿದೆ. ಛಾಯಾಚಿತ್ರ ತರಗತಿ, ತರಭೇತಿ,ವೆಬಿನಾರ್ ಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು  ಯೂತ್ ಫೋಟೋಗ್ರಾಫಿಕ್ ಸೊಸೈಟಿ ಕಾರ್ಯದರ್ಶಿ ಪ್ರೇಮಾ ಕಾಕಡೆ,  ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror