Advertisement
MIRROR FOCUS

ಚಿತ್ರಕಲಾ ಪರಿಷತ್ ನಲ್ಲಿ ಛಾಯಾಚಿತ್ರ ಪ್ರದರ್ಶನ | ಯೂತ್ ಫೋಟೋಗ್ರಾಫಿಕ್ ಸೊಸೈಟಿ ಆಯೋಜನೆ

Share

ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‌ ನಲ್ಲಿ ಯೂತ್ ಫೋಟೋಗ್ರಾಫಿಕ್ ಸೊಸೈಟಿ 2 ದಿನಗಳ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿದೆ. ಈ ಬಾರಿ ಪನೋರಮಾ ಪರಿಕಲ್ಪನೆ ಒಳಗೊಂಡ 84 ಸದಸ್ಯರ ಆಯ್ದ ಛಾಯಾಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಛಾಯಾಚಿತ್ರ ಆಸಕ್ತರು ಅಪರೂಪದ ಛಾಯಾಚಿತ್ರಗಳನ್ನು ಕಣ್ತುಂಬಿಕೊಂಡರು.

ಸಂಸ್ಥೆ ಆರಂಭವಾಗಿ 25 ವರ್ಷಗಳನ್ನು ಪೂರೈಸಿದೆ. ದೇಶದಾದ್ಯಂತ ಸಾವಿರಕ್ಕೂ ಹೆಚ್ಚು ಜನ ಸದಸ್ಯರನ್ನು ಹೊಂದಿದೆ. ಛಾಯಾಚಿತ್ರ ತರಗತಿ, ತರಭೇತಿ,ವೆಬಿನಾರ್ ಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು  ಯೂತ್ ಫೋಟೋಗ್ರಾಫಿಕ್ ಸೊಸೈಟಿ ಕಾರ್ಯದರ್ಶಿ ಪ್ರೇಮಾ ಕಾಕಡೆ,  ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 hour ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

13 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

14 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

21 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago