ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಯೂತ್ ಫೋಟೋಗ್ರಾಫಿಕ್ ಸೊಸೈಟಿ 2 ದಿನಗಳ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿದೆ. ಈ ಬಾರಿ ಪನೋರಮಾ ಪರಿಕಲ್ಪನೆ ಒಳಗೊಂಡ 84 ಸದಸ್ಯರ ಆಯ್ದ ಛಾಯಾಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಛಾಯಾಚಿತ್ರ ಆಸಕ್ತರು ಅಪರೂಪದ ಛಾಯಾಚಿತ್ರಗಳನ್ನು ಕಣ್ತುಂಬಿಕೊಂಡರು.
ಸಂಸ್ಥೆ ಆರಂಭವಾಗಿ 25 ವರ್ಷಗಳನ್ನು ಪೂರೈಸಿದೆ. ದೇಶದಾದ್ಯಂತ ಸಾವಿರಕ್ಕೂ ಹೆಚ್ಚು ಜನ ಸದಸ್ಯರನ್ನು ಹೊಂದಿದೆ. ಛಾಯಾಚಿತ್ರ ತರಗತಿ, ತರಭೇತಿ,ವೆಬಿನಾರ್ ಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಯೂತ್ ಫೋಟೋಗ್ರಾಫಿಕ್ ಸೊಸೈಟಿ ಕಾರ್ಯದರ್ಶಿ ಪ್ರೇಮಾ ಕಾಕಡೆ, ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…