ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಳೆಗಾರರೊಬ್ಬರ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿದ ಘಟನೆ ಸೋಮವಾರಪೇಟೆಯ ಕಿರಗಂದೂರಿನಲ್ಲಿ ನಡೆದಿದೆ.
ತೋಟಕ್ಕೆಂದು ತೆರಳಿದ ವಿನು ಕುಶಾಲಪ್ಪ ಮೃತ ವ್ಯಕ್ತಿ. ತೋಟಕ್ಕೆ ತೆರಳಿದವರು ಮನೆಕಡೆ ಬಾರದಿರುವುದನ್ನು ಕಂಡು ಪತ್ನಿ ಕರೆ ಮಾಡಿದರೂ ಯಾವುದೇ ಉತ್ತರ ಸಿಗದಿದ್ದ ಸಂದರ್ಭ ಸ್ಥಳಕ್ಕೆ ತೆರಳಿದ ವೇಳೆ ತೊಡೆ ಮತ್ತು ಮೈ ಮೇಲಿನ ಗಂಭೀರ ಗಾಯಗಳು ಕಂಡು ಬಂದಿದ್ದು,ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement