ನ.17-18 | ಪಿಲಿಕುಳದಲ್ಲಿ ‘ಪಿಲಿಕುಳ ಕಂಬಳ’

November 2, 2024
6:54 PM

ಮಂಗಳೂರು ಹೊರವಲಯದ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಈ ವರ್ಷದಿಂದ ಸರ್ಕಾರಿ ಪ್ರಾಯೋಜಿತ ‘ಪಿಲಿಕುಳ ಕಂಬಳ’ವನ್ನು ನ.17 ಮತ್ತು 18 ರಂದು ನಡೆಸಲು ನಿರ್ಧರಿಸಲಾಗಿದೆ.  ಡಿಸೆಂಬರ್‌ನಲ್ಲಿ ನಗರದ ಲಾಲ್‌ಬಾಗ್‌ನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದ ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳನ್ನು ಪಿಲಿಕುಳಕ್ಕೂ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ದಿನೇಸ್ ಗುಂಡೂರಾವ್ ಅವರು, ಕಂಬಳಕ್ಕೆ ಸಂಬಂಧಿಸಿ ಮುಂದಿನ ರೂಪುರೇಷೆಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಿಲಿಕುಳದಲ್ಲಿ ಕಂಬಳಕ್ಕೆ ಸಂಬಂಧಿಸಿ ಕಂಬಳ ಕರೆ ನಿರ್ಮಾಣದ ಕಾರ್ಯ ಶೇ.70 ರಷ್ಟು ಪೂರ್ಣಗೊಂಡಿದೆ. ಕರೆ ನಿರ್ಮಾಣ, ಕಂಬಳ ಆಯೋಜನೆ ಸೇರಿದಂತೆ ಸುಮಾರು 70 ಲಕ್ಷ ರೂ.ಅನುದಾನ ಅಗತ್ಯವಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ 5 ಲಕ್ಷ ರೂ.ಗಳನ್ನು ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ರಶ್ಮಿ ಮಾಹಿತಿ ನೀಡಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group