ಸುದ್ದಿಗಳು

#AdityaL1Mission | ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಆದಿತ್ಯ-ಎಲ್1 ಉಪಗ್ರಹದ ವೀಕ್ಷಣೆ ಲಭ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಂದ್ರಯಾನ 3ರ ಅಭೂತಪೂರ್ವ ಯಶಸ್ವಿನಿಂದ ಜಾಗತಿಕ ಮನ್ನಣೆಗಳಿಸಿದ ನಂತರ ಇಸ್ರೋ ಇನ್ನೊಂದು ಚಾರಿತ್ರಿಕ ಸಾಧನೆಗೆ ಮುಂದಾಗಿದೆ. ಹತ್ತಿರದ ಚಂದ್ರನಿಂದ ದೂರದ ಸೂರ್ಯನಿಗೆ ಗಮನಹರಿಸಿ ಭಾರತದ ಪ್ರಪ್ರಥಮ ಖಗೋಳ ಸೌರವೀಕ್ಷಣಾಲಯ ಆದಿತ್ಯ-ಎಲ್ 1 ಉಪಗ್ರಹವನ್ನು ಸೆ.2ರಂದು ಬೆಳಿಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟ ಕೇಂದ್ರದಿಂದ ಉಡಾವಣೆ ಪ್ರಕ್ರಿಯೆ ಮಾಡುವುದಾಗಿ ಇಸ್ರೋ ಈಗಾಗಲೇ ಘೋಷಿಸಿದೆ.

Advertisement
Advertisement

ಪಿಲಿಕುಳ ವಿಜ್ಞಾನ ಕೇಂದ್ರವು ಆದಿತ್ಯ–ಎಲ್1 ಉಪಗ್ರಹದ ಮಾಹಿತಿ ಹಾಗೂ ಪ್ರಯೋಗಗಳ ಬಗ್ಗೆ ಇಸ್ರೋ ವಿಜ್ಞಾನಿಗಳ ನೇತೃತ್ವ ಹಾಗೂ ಭಾಗವಹಿಸುವಿಕೆಯೊಂದಿಗೆ ಜಿಲ್ಲೆಯ ಆಯ್ದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಎರಡು ದಿನಗಳ ಪ್ರತ್ಯೇಕ ಕಾರ್ಯಗಾರಗಳನ್ನು ಆಯೋಜಿಸಿತ್ತು.

ಈಗ ಆದಿತ್ಯ-ಎಲ್1 ಉಪಗ್ರಹ ಉಡ್ಡಯನ ಸಂದರ್ಭದಲ್ಲಿ ವಿಜ್ಞಾನ ಕೇಂದ್ರ ಅದರ ನೇರಪ್ರಸಾರ ಹಾಗೂ ಭಿತ್ತಿ ಚಿತ್ರ ಪ್ರದರ್ಶನವನ್ನು ಬೆಳಿಗ್ಗೆ 11.30ಕ್ಕೆ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಏರ್ಪಡಿಸಿದೆ. ಉಪಗ್ರಹದ ವಿವರಗಳನ್ನು ಕೇಂದ್ರದ ಸಿಬ್ಬಂದಿ ನೀಡಲಿದ್ದು, ಆಸಕ್ತರು ಭಾಗವಹಿಸುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

11 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

11 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

11 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

12 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

12 hours ago