Advertisement
MIRROR FOCUS

ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್‌ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ

Share

ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್‌ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದ್ದಾರೆ.     

Advertisement
Advertisement

ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಎರಡು ದಿನಗಳ ಕೃಷಿಕರ ಸಮೃದ್ಧಿಗಾಗಿ ಸಸ್ಯಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ 14 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆಯಲ್ಲದೇ, ಈ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆ ಹೊಂದಿದೆ ಎಂದು ಹೇಳಿದರು. ಕೃಷಿ ಕ್ಷೇತ್ರದಲ್ಲಿ 1950  ರಿಂದ ದೇಶದ ರೈತರ ಸಾಧನೆ ಸತತವಾಗಿ ಏರಿಕೆಯಾಗುತ್ತಿದೆ. 1985 ರಿಂದ ಇಂದಿನವರೆಗೆ ಶೇಕಡ.300ರಷ್ಟು  ಆಹಾರ ಧಾನ್ಯ ಉತ್ಪಾದನೆ ಹೆಚ್ಚಳವಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಧಾರಣೆ ಇಳಿಕೆ | ಅನಾವಶ್ಯಕ ಗೊಂದಲ ಬೇಡ | ಅಡಿಕೆಗೆ ಬೇಡಿಕೆ ಇದ್ದು ಧಾರಣೆ ಕುಸಿಯುವ ಲಕ್ಷಣವಿಲ್ಲ – ಕಿಶೋರ್‌ ಕುಮಾರ್‌ ಕೊಡ್ಗಿ |

ಅಡಿಕೆ ಧಾರಣೆಗೆ ಸಂಬಂಧಿಸಿದ  ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ…

20 hours ago

ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್

ವಿದ್ಯಾ ಎಸ್‌ ಅವರಿಗೆ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ…

21 hours ago

ಹವಾಮಾನ ವರದಿ | 03-10-2024 | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಹಿಂಗಾರು ಆರಂಭ ವಿಳಂಬ ಸಾಧ್ಯತೆ |

ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ…

21 hours ago

ಊಹಾ ಪತ್ರಿಕೋದ್ಯಮವೇ ಇಂದು ಬೇಕೇ..? – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ  ಮುಖ್ಯಮಂತ್ರಿ …

1 day ago

ಮಕ್ಕಳಿಗೆ ಬೇಕು ಪರಿಸರದ ಸ್ಪರ್ಶ

"ಶಾಲೆಗಳು ಅಂಕ ನೀಡುವ ಕೇಂದ್ರಗಳಾಗಿ, ಅಂಕಗಳು ಉದ್ಯೋಗಾರ್ಹತೆಯ ಮಾಪಕಗಳಾಗಿ, ಈ ಮಾಪನವು ಹೆಚ್ಚು…

1 day ago

ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು

ಪರಿಸರ ಮಾಲಿನ್ಯ ತಗ್ಗಬೇಕು, ಜನರಿಗೆ ಉತ್ತಮ ಸೇವೆ ಸಿಗಬೇಕು ಎಂದು ವಿಮಾನ ನಿಲ್ದಾಣದಲ್ಲಿ…

1 day ago