Advertisement
MIRROR FOCUS

ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್‌ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ

Share

ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್‌ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದ್ದಾರೆ.     

ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಎರಡು ದಿನಗಳ ಕೃಷಿಕರ ಸಮೃದ್ಧಿಗಾಗಿ ಸಸ್ಯಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ 14 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆಯಲ್ಲದೇ, ಈ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆ ಹೊಂದಿದೆ ಎಂದು ಹೇಳಿದರು. ಕೃಷಿ ಕ್ಷೇತ್ರದಲ್ಲಿ 1950  ರಿಂದ ದೇಶದ ರೈತರ ಸಾಧನೆ ಸತತವಾಗಿ ಏರಿಕೆಯಾಗುತ್ತಿದೆ. 1985 ರಿಂದ ಇಂದಿನವರೆಗೆ ಶೇಕಡ.300ರಷ್ಟು  ಆಹಾರ ಧಾನ್ಯ ಉತ್ಪಾದನೆ ಹೆಚ್ಚಳವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

6 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

6 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

15 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago