ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

June 5, 2025
9:54 PM

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಸೇರಿದಂತೆ ಹಲವು ಗಣ್ಯರು ಪರಿಸರ ದಿನದ ಶುಭಾಶಯ ಕೋರಿದ್ದಾರೆ. ಹಸಿರು ಪಥ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಯ ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳ ಎರಡೂ ಬದುಗಳಲ್ಲಿ 113 ಕಿಲೋಮೀಟರ್ ದೂರದವರೆಗೆ ಸಸಿ ನೆಡಲಾಗುವುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಾವಣಗೆರೆಯಲ್ಲಿ ವಿವಿಧ ಕಡೆಗಳಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ಕಿಲೋಮೀಟರ್‌ಗೆ 300 ಗಿಡಗಳಂತೆ 30 ಸಾವಿರ ಗಿಡಗಳ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿದೆಡೆ  ಪ್ಲಾಸ್ಟಿಕ್ ಮಾಲಿನ್ಯ ಹೊಡೆದೋಡಿಸೋಣ ಧ್ಯೇಯವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಜಾಥಾ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror