Advertisement
ವೈರಲ್ ಸುದ್ದಿ

ಪ್ಲಾಸ್ಟಿಕ್‌ ಮಾಲಿನ್ಯದ ವಿರುದ್ಧ ಸಂದೇಶ | ಹರಿದ್ವಾರದ ಯುವಕನಿಂದ ಪ್ಲಾಸ್ಟಿಕ್‌ ವಸ್ತುಗಳಿಂದ ಕಲಾಕೃತಿ ರಚನೆ | ಸಿಂಗ್

Share

ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ  ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್‌ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.

ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು  ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.  ಹೀಗಾಗಿ  2018 ರಿಂದ ಪ್ಲಾಸ್ಟಿಕ್‌ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.

ಇತ್ತಿಚಿಗೆ, ಒಡಿಶಾದ ಪುರಿ ಬೀಚ್‌ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್‌ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

5 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

5 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago