ವೈರಲ್ ಸುದ್ದಿ

ಪ್ಲಾಸ್ಟಿಕ್‌ ಮಾಲಿನ್ಯದ ವಿರುದ್ಧ ಸಂದೇಶ | ಹರಿದ್ವಾರದ ಯುವಕನಿಂದ ಪ್ಲಾಸ್ಟಿಕ್‌ ವಸ್ತುಗಳಿಂದ ಕಲಾಕೃತಿ ರಚನೆ | ಸಿಂಗ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ  ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್‌ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.

Advertisement
Advertisement

ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು  ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.  ಹೀಗಾಗಿ  2018 ರಿಂದ ಪ್ಲಾಸ್ಟಿಕ್‌ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.

ಇತ್ತಿಚಿಗೆ, ಒಡಿಶಾದ ಪುರಿ ಬೀಚ್‌ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್‌ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.

 

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

5 hours ago

ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ

ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…

6 hours ago

ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…

6 hours ago

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

10 hours ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

10 hours ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago