ವೈರಲ್ ಸುದ್ದಿ

ಪ್ಲಾಸ್ಟಿಕ್‌ ಮಾಲಿನ್ಯದ ವಿರುದ್ಧ ಸಂದೇಶ | ಹರಿದ್ವಾರದ ಯುವಕನಿಂದ ಪ್ಲಾಸ್ಟಿಕ್‌ ವಸ್ತುಗಳಿಂದ ಕಲಾಕೃತಿ ರಚನೆ | ಸಿಂಗ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ  ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್‌ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.

Advertisement
Advertisement

ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು  ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.  ಹೀಗಾಗಿ  2018 ರಿಂದ ಪ್ಲಾಸ್ಟಿಕ್‌ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.

ಇತ್ತಿಚಿಗೆ, ಒಡಿಶಾದ ಪುರಿ ಬೀಚ್‌ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್‌ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

13 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

17 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago