Advertisement
ವೈರಲ್ ಸುದ್ದಿ

ಪ್ಲಾಸ್ಟಿಕ್‌ ಮಾಲಿನ್ಯದ ವಿರುದ್ಧ ಸಂದೇಶ | ಹರಿದ್ವಾರದ ಯುವಕನಿಂದ ಪ್ಲಾಸ್ಟಿಕ್‌ ವಸ್ತುಗಳಿಂದ ಕಲಾಕೃತಿ ರಚನೆ | ಸಿಂಗ್

Share

ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ  ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್‌ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.

ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು  ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.  ಹೀಗಾಗಿ  2018 ರಿಂದ ಪ್ಲಾಸ್ಟಿಕ್‌ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.

ಇತ್ತಿಚಿಗೆ, ಒಡಿಶಾದ ಪುರಿ ಬೀಚ್‌ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್‌ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

2 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

3 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

3 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

3 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

3 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

3 hours ago