ಕರ್ನಾಟಕ ರಾಜ್ಯದಲ್ಲಿ ಬೇಡಿಕೆಗನುಗುಣವಾಗಿ ಹೊಸದಾಗಿ ಮತ್ತೆ 500 ಪಿಎಂ ಜನೌಷಧಿಕ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಶನಿವಾರ ಮಾಧ್ಯಮಗಳಿಗೆ ತಿಳಿಸಿರುವ ಸಚಿವರು, ರಾಜ್ಯದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಔಷಧ ಮತ್ತು ಶಸ್ತ್ರಚಿಕಿತ್ಸೆಯ ಪರಿಕರ ಲಭ್ಯವಾಗುವಂತೆ ಈವರೆಗೆ 1052 ಜನೌಷಧ ಮಳಿಗೆಯನ್ನು ತೆರೆಯಲಾಯಿತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…