Advertisement
ಸುದ್ದಿಗಳು

ಪಿ.ಎಂ-ಕಿಸಾನ್ ಯೋಜನೆ | ಇ-ಕೆವೈಸಿ ಮಾಡಲು ಸೆ. 22 ಕ್ಕೆ ಅಂತಿಮ ದಿನ |

Share

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Yojana ) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಇದೇ ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in  ಪೋರ್ಟಲ್‍ನ ಫಾರ್ಮರ್ಸ್ ಕೋರ್ನರ್‌ ನಲ್ಲಿ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.  ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‍ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ  ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

4 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

5 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

6 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

9 hours ago