ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Yojana ) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಇದೇ ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.
ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್ನ ಫಾರ್ಮರ್ಸ್ ಕೋರ್ನರ್ ನಲ್ಲಿ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…