ಪಿಎಂ ಕಿಸಾನ್ ಯೋಜನೆ ನಿಯಮಗಳಲ್ಲಿ ಮುಖ್ಯ ಬದಲಾವಣೆ | ಇನ್ನು ಹಣ ನಿಮ್ಮ ಖಾತೆಗೆ ಸೇರಲು ಈ ದಾಖಲೆ ಕಡ್ಡಾಯ.! |

November 8, 2022
2:45 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.

Advertisement
Advertisement
Advertisement
Advertisement

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror