ಪಿಎಂ ಕಿಸಾನ್ ಯೋಜನೆ ನಿಯಮಗಳಲ್ಲಿ ಮುಖ್ಯ ಬದಲಾವಣೆ | ಇನ್ನು ಹಣ ನಿಮ್ಮ ಖಾತೆಗೆ ಸೇರಲು ಈ ದಾಖಲೆ ಕಡ್ಡಾಯ.! |

November 8, 2022
2:45 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror