ಪಿಎಂ ಕಿಸಾನ್ ಯೋಜನೆ ನಿಯಮಗಳಲ್ಲಿ ಮುಖ್ಯ ಬದಲಾವಣೆ | ಇನ್ನು ಹಣ ನಿಮ್ಮ ಖಾತೆಗೆ ಸೇರಲು ಈ ದಾಖಲೆ ಕಡ್ಡಾಯ.! |

November 8, 2022
2:45 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.

Advertisement

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?
May 9, 2025
7:39 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ
May 8, 2025
8:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group