ಪಿಎಂ ಕಿಸಾನ್ ಯೋಜನೆ ನಿಯಮಗಳಲ್ಲಿ ಮುಖ್ಯ ಬದಲಾವಣೆ | ಇನ್ನು ಹಣ ನಿಮ್ಮ ಖಾತೆಗೆ ಸೇರಲು ಈ ದಾಖಲೆ ಕಡ್ಡಾಯ.! |

November 8, 2022
2:45 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.

Advertisement

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group