ಪಿಎಂ ಕಿಸಾನ್ ಯೋಜನೆ ನಿಯಮಗಳಲ್ಲಿ ಮುಖ್ಯ ಬದಲಾವಣೆ | ಇನ್ನು ಹಣ ನಿಮ್ಮ ಖಾತೆಗೆ ಸೇರಲು ಈ ದಾಖಲೆ ಕಡ್ಡಾಯ.! |

November 8, 2022
2:45 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror