Advertisement
ಸುದ್ದಿಗಳು

ಪಿಎಂ ಕಿಸಾನ್ ಯೋಜನೆ ನಿಯಮಗಳಲ್ಲಿ ಮುಖ್ಯ ಬದಲಾವಣೆ | ಇನ್ನು ಹಣ ನಿಮ್ಮ ಖಾತೆಗೆ ಸೇರಲು ಈ ದಾಖಲೆ ಕಡ್ಡಾಯ.! |

Share

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

14 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

14 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

14 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

14 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago