ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…