ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…